ಸದ್ಯ ಸರ್ಕಾರದ ಈ ನಿರ್ಧಾರದಿಂದ ಅಪ್ಪು ಅಭಿಮಾನಿಗಳು ಹಾಗೂ ಚಿತ್ರಪ್ರೇಮಿಗಳು ಕೊಂಚ ನಿರಾಳರಾಗಿದ್ದಾರೆ.
Saturday 3 April 2021
ಅಪ್ಪು ಫ್ಯಾನ್ಸ್ ಆತಂಕ!! ಯುವರತ್ನ!! ಕೋರೊನ!! ಸರ್ಕಾರ!???
ಏಪ್ರಿಲ್ ಒಂದರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಯುವರತ್ನ ತೆರೆಕಂಡಿದ್ದು, ಎಲ್ಲೆಡೆ ಅತೀ ಉತ್ತಮ ಪ್ರತಿಕ್ರಿಯೆ ಪಡೆದಿದ್ದು ಕೊರೊನ ಕಾರಣದದಿಂದ ಕೊಂಚ ಹಿನ್ನಡೆ ಅನುಭವಿಸಿದ್ದ ಚಿತ್ರೋದ್ಯಮ ಈಗ ಕೊಂಚ ವೇಗ ಕಂಡುಕೊಂಡ ಸಮಯದಲ್ಲೇ ಮತ್ತೆ ರಾಜ್ಯದಲ್ಲಿ ಕೊರೊನಾರ್ಭಟ ಹೆಚ್ಚಾದ ಕಾರಣ ನಿನ್ನೆ ಸರ್ಕಾರ ಮತ್ತೆ ಚಿತ್ರಮಂದಿರದ ಸೀಟುಗಳ ಭರ್ತಿ ಕೇವಲ 50 ಪ್ರತಿಶತಕ್ಕೆ ಇಳಿಸಾಲಾಗಿತ್ತು. ಎಲ್ಲೆಡೆ ಅಸಮಾಧಾನ ಹೊರ ಹಾಕಿದ್ದರು. ಶಿವರಾಜ್ ಕುಮಾರ್ ಮತ್ತು ನಾಗತಿಹಳ್ಳಿ ಚಂದ್ರ ಶೇಖರ್ ಸರ್ಕಾರದ ನಿರ್ಧಾರವನ್ನು ಟ್ವಿಟರ್ ನಲ್ಲಿ ವಣಿಜ್ಯ ಮಂಡಳಿಯ ಮನವಿಯನ್ನು ಸ್ವೀಕರಿಸಿರುವ ಸರ್ಕಾರ ಏಪ್ರಿಲ್ 7 ರ ವರೆಗೆ ನಿರ್ಬಂಧ ಸಡಿಲಿಕೆ ಮಾಡಿದೆ. ಈ ಮೂಲಕ ಮೂರು ದಿನಗಳ ಕಾಲ ನಿರ್ಬಂಧ ಸಡಿಲಿಕೆ ಮಾಡಿರುವ ಸರ್ಕಾರ, ಏಪ್ರಿಲ್ 6 ರ ಮಧ್ಯರಾತ್ರಿವರೆಗೆ ನಿರ್ಬಂಧ ಸಡಿಲಿಕೆ ಮಾಡಿದೆ.
Subscribe to:
Post Comments (Atom)
ಜೀವನ್ ಮೃತ್ಯು ! ಕೊರೊನ ನಡುವೆ ಬದುಕು ಹೇಗೆ
ಸ್ನೇಹಿತರೇ, ನಮಗೆ ತಿಳಿದಿರುವ ಹಾಗೇ ಈ ಜಗತ್ತಿನಲ್ಲಿ ನಾವು ಊಹೆಗೂ ನಿಲುಕಿಸದ ಪರಿಸ್ಥಿತಿ ಬಂದೊದಗಿದೆ. ಕಾಲವು ಚಲಿಸುತ್ತಲೇ ಇದೆ ಆದರೆ ಈ ಕಾಲವನ್ನು ಕಣ್ಣಿ...
-
ಜೂನ್ ಶುರು ಆಯ್ತು ಅಂದ್ರೆ ನಮ್ಮೂರಲ್ಲಿ ಮಳೆಯ ಸಿಂಚನ ಆರಂಭವಾಗುತ್ತೆ, ತುಂಗಾ ಮಾಲತಿ ಶರಾವತಿ ಧುಮ್ಮಿಕ್ಕಿ ಹರಿಯುವ ಕಾಲವದು.ರೈತರು ತಮ್ಮ ಕೃಷಿ ಚಟುವಟಿಕೆ ಗಳನ್ನು ಆರಂಭಿ...
-
ಕರ್ಣನ್ , ಧನುಷ್ ಅಭಿನಯದ ಅದ್ಬುತ ಸಿನಿಮಾ!!. ಈ ಸಿನಿಮಾದ ಕಂಟೆಂಟ್ ಸರಳವಾದದ್ದು ಆದರೂ ತೆರೆಮೇಲೆ ಹೆಣೆದಿರುವ ರೀತಿ ಅದ್ಭುತ ಅತ್ಯದ್ಭುತ ಅಮೋಘ.. ಚಿತ್ರ ಕೊಂಚ ನಿಧಾನವ...
-
ದಟ್ಟ ಕಾಡು ,ಮನೆ ಮುಂದೆ ಜಮೀನು ಊರಿಗೊಂದೆ ಮನೆ ನೆರೆಮನೆ ನೋಡಬೇಕಾದರೆ ಮೈಲಿಗಟ್ಟಲೇ ದೂರ.ಗೋಡೆಯಿಲ್ಲದ ಮನೆಗಳು ಸಗಣಿಯ ನೆಲ ಮತ್ತು ಅಡಿಕೆಯ ಕೊನೆಮಟ್ಟೆ ಸುಟ್ಟು ಕರಿ ಉಂ...
No comments:
Post a Comment