Tuesday, 25 May 2021
ಜೀವನ್ ಮೃತ್ಯು ! ಕೊರೊನ ನಡುವೆ ಬದುಕು ಹೇಗೆ
Tuesday, 18 May 2021
ಕರ್ಣನ್ KARNAN ಹೇಗಿದೆ ಗೊತ್ತಾ!!??
Monday, 5 April 2021
ದಯವಿಟ್ಟು ಗಮನಿಸಿ !! ರಾಜ್ಯದಲ್ಲಿ ನಾಳೆ ಇಂದ ಮಳೆಯಂತೆ!?
ಏಪ್ರಿಲ್ 6 ರಂದು ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ.
ಏಪ್ರಿಲ್ 7 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆಯಾಗಲಿದೆ.
ಏಪ್ರಿಲ್ 8 ರಂದು ಕರಾವಳಿ ಹಾಗೂ ಮಲೆನಾಡಿನ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ ಮಳೆಯಾಗಲಿದೆ.
ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ.
ಏಪ್ರಿಲ್ 10 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 7 ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಒಣಹವೆ ಇರಲಿದೆ ಎಂದು ಹೇಳಲಾಗಿದೆ.
ಧರೆಗೆ ಮಳೆಯ ಸಿಂಚನದಿಂದ ಬಿಸಿಲ ಬೆಗೆಯಿಂದ ಕಂಗೆಟ್ಟಿದ್ದ ಜನಕ್ಕೆ ಕೊಂಚ ಕೂಲ್ ಅನುಭವ ಆಗುವುದಂತೂ ಸುಳ್ಳಲ್ಲ.!
Saturday, 3 April 2021
ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್ ! ಹೀಗಾದ್ರೆ ಐಪಿಎಲ್ ಕಥೆ ಮುಂದೇನು!!??
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸದಸ್ಯರೊಬ್ಬರಿಗೆ ಕೊರೊನಾ ತಗುಲಿರುವುದು ವರದಿಯಾಗಿದೆ. ಸಿಎಸ್ಕೆಯ ತಾಂತ್ರಿಕ ವಿಭಾಗದ ಸದಸ್ಯರೊಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ. ಸೋಂಕಿತ ವ್ಯಕ್ತಿ ಯಾವುದೇ ಆಟಗಾರರ ಅಥವಾ ತಂಡ ಸಿಬಂದಿಯ ಸಂಪರ್ಕ ಹೊಂದಿಲ್ಲ ಎಂದು ಸಿಎಸ್ಕೆ ಪ್ರಾಂಚೈಸಿ ಖಾತ್ರಿಪಡಿಸಿದೆ.
ಅಪ್ಪು ಫ್ಯಾನ್ಸ್ ಆತಂಕ!! ಯುವರತ್ನ!! ಕೋರೊನ!! ಸರ್ಕಾರ!???
Friday, 2 April 2021
ಕನ್ನಡಿಗರ ಹೃದಯ ಗೆದ್ದ ಅಪ್ಪು! ಶೇಕಡ 99 ರಷ್ಟು ಸ್ವಚ್ಛ ಸಿನಿಮಾ : ಯುವರತ್ನ!!
Wednesday, 6 January 2021
ಮಲೆನಾಡಿಗೆ ಅಕೇಶಿಯಾ ಬೇಡ
ಜೀವನ್ ಮೃತ್ಯು ! ಕೊರೊನ ನಡುವೆ ಬದುಕು ಹೇಗೆ
ಸ್ನೇಹಿತರೇ, ನಮಗೆ ತಿಳಿದಿರುವ ಹಾಗೇ ಈ ಜಗತ್ತಿನಲ್ಲಿ ನಾವು ಊಹೆಗೂ ನಿಲುಕಿಸದ ಪರಿಸ್ಥಿತಿ ಬಂದೊದಗಿದೆ. ಕಾಲವು ಚಲಿಸುತ್ತಲೇ ಇದೆ ಆದರೆ ಈ ಕಾಲವನ್ನು ಕಣ್ಣಿ...

-
ದಟ್ಟ ಕಾಡು ,ಮನೆ ಮುಂದೆ ಜಮೀನು ಊರಿಗೊಂದೆ ಮನೆ ನೆರೆಮನೆ ನೋಡಬೇಕಾದರೆ ಮೈಲಿಗಟ್ಟಲೇ ದೂರ.ಗೋಡೆಯಿಲ್ಲದ ಮನೆಗಳು ಸಗಣಿಯ ನೆಲ ಮತ್ತು ಅಡಿಕೆಯ ಕೊನೆಮಟ್ಟೆ ಸುಟ್ಟು ಕರಿ ಉಂ...
-
ಜೂನ್ ಶುರು ಆಯ್ತು ಅಂದ್ರೆ ನಮ್ಮೂರಲ್ಲಿ ಮಳೆಯ ಸಿಂಚನ ಆರಂಭವಾಗುತ್ತೆ, ತುಂಗಾ ಮಾಲತಿ ಶರಾವತಿ ಧುಮ್ಮಿಕ್ಕಿ ಹರಿಯುವ ಕಾಲವದು.ರೈತರು ತಮ್ಮ ಕೃಷಿ ಚಟುವಟಿಕೆ ಗಳನ್ನು ಆರಂಭಿ...
-
ನೆನಪಿನ ಮನೆಯಲಿ ಒಂದು ಕೋಣೆ ತೆಗಿದಿದೆ. ನನ್ನ ಕರೆದಿದೆ,ಬಾಲ್ಯವ ತೆರೆದು ಕಣ್ಣಿಗೆ ಮುಸುಕು ಬಂದಿದೆ. ಮರೆತ ಮನವು ನೆನಪುಗಳೊಡನೆ ಸಾಗಿದೆ. ನಾ ತಿಳಿಯದೆ, ಬಾಲ್...